ಸದ್ಯದಲ್ಲೇ ತೆರೆಗೆ ಬರಲಿದೆ ದೇವರಾಜ್ ಕುಮಾರ್ ನಿರ್ದೇಶನ, ನಿರ್ಮಾಣ ಹಾಗೂ ನಟನೆಯ "ಆಯುಧ"..
ದೇವರಾಜ್ ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ " ಆಯುಧ " ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಇದೇ ವರ್ಷ ಅಥವಾ ಮುಂದಿನ ವರ್ಷದ ಆರಂಭದಲ್ಲಿ ತೆರೆಗೆ ಬರಲಿದೆ.
ದೇವರಾಜ್ ಕುಮಾರ್ ಅವರು ಸದ್ದಿಲ್ಲದೆ ಚಿತ್ರಿಕರಣ ಮುಗಿಸಿ
ದೇವರಾಜ್ ಪಿಚ್ಚರ್ ಸ್ಟುಡಿಯೋ ಬ್ಯಾನರ್ ನಲ್ಲೇ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿರುವ ದೇವರಾಜ್ ಕುಮಾರ್ ನಾಯಕ ನಟನಾಗಿಯೂ ಕೂಡ ಕಾಣಿಸಿಕೊಂಡಿದ್ದಾರೆ.
ಹೊನ್ನಾವರ ಬೈಂದೂರು, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುವ ಈ ಚಿತ್ರ ಆಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಡ್ರಾಮಾ ಚಿತ್ರವಾಗಿರುತ್ತದೆ. ಡೇಂಜರ್ ಜೋನ್, ನಿಶಬ್ದ 2, ಅನುಷ್ಕಾ,
ತಾಜ್ ಮಹಲ್ 2 ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ್ ಕುಮಾರ್, ತಮ್ಮ ಐದನೇ ಚಿತ್ರವಾಗಿ
ದೇವರಾಜ್ ಕುಮಾರ್ ಅವರಿಗೆ ನಾಯಕಿಯರಾಗಿ
ಅಮೃತ ಹಾಗೂ ಸಂಹಿತ ವಿನ್ಯ ನಟಿಸಿದ್ದಾರೆ. ಖಳ ನಟ ರಘು ಹಾಗೂ ಸೂರಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸತೀಶ ಸ್ಟೀವನ್
Comments
Post a Comment