Skip to main content

ನಾಗಾರ್ಜುನ್ ಶರ್ಮಾ ಸಾಹಿತ್ಯದ ಶುಭಾಶಯ ಆಲ್ಬಂ ಸಾಂಗ್ ರಿಲೀಸ್..

ನಾಗಾರ್ಜುನ್ ಶರ್ಮಾ ಸಾಹಿತ್ಯದ ಶುಭಾಶಯ ಆಲ್ಬಂ ಸಾಂಗ್ ರಿಲೀಸ್..
ಹಳೆ‌ ಗರ್ಲ್ ಫ್ರೆಂಡ್ ಗೆ ಪೃಥ್ವಿ ಅಂಬಾರ್ ಶುಭಾಶಯ.. 
ನಾಗಾರ್ಜುನ್ ಶರ್ಮಾ ಸಾಹಿತ್ಯದ ಆಲ್ಬಂ ಸಾಂಗ್ ಅನಾವರಣ..
ಚಿತ್ರಸಾಹಿತಿ ನಾಗಾರ್ಜುನ್ ಶರ್ಮಾ ಹೊಸ ಪ್ರಯತ್ನ... 
ಶುಭಾಶಯ ಆಲ್ಬಂ ಸಾಂಗ್‌ನಲ್ಲಿ‌ ಮಿಂಚಿದ ಪೃಥ್ವಿ-ಅಂಜಲಿ..
ಕನ್ನಡ ಚಿತ್ರರಂಗದ ಟ್ರೆಂಡಿಂಗ್ ಚಿತ್ರ ಸಾಹಿತಿ‌ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿರುವ ಹೊಸ ಆಲ್ಬಂ ಗೀತೆ ಅನಾವರಣಗೊಂಡಿದೆ. ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ದಂಪತಿ ಶುಭಾಶಯ ಎಂಬ ಆಲ್ಬಂ ಗೀತೆಯನ್ನು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಭಾಶಯ ಆಲ್ಬಂ ಹಾಡು ರಿಲೀಸ್ ಕಾರ್ಯಕ್ರಮ ಜರುಗಿತು.
ಹಾಡು ಬಿಡುಗಡೆ ಬಳಿಕ ತರುಣ್ ಸುಧೀರ್, ಸಾಂಗ್ ತುಂಬಾ ಚೆನ್ನಾಗಿ ಬಂದಿದೆ. ಸಿನಿಮಾ, ವೆಬ್ ಸಿರೀಸ್ ಹಾಗೂ ಆಲ್ಬಂ ಸಾಂಗ್ ಯಾವುದನ್ನು ಜನ ವಿಭಾಗ ಮಾಡಲ್ಲ ಎಲ್ಲವನ್ನೂ ಸ್ವೀಕರಿಸುತ್ತಾರೆ. ನಾರ್ತ್ ನಲ್ಲಿ ಆಲ್ಬಂ ಸಾಂಗ್ ನಲ್ಲಿ ಟಾಪ್ ಆಕ್ಟರ್ ನಟಿಸುತ್ತಾರೆ. ಪೃಥ್ವಿ ಹಾಗೂ ಅಂಜಲಿ ಆ ಟ್ರೆಂಡ್ ಇಲ್ಲಿ ಶುರು ಮಾಡಿದ್ದಾರೆ. ಮ್ಯೂಸಿಕ್ ಸೂಪರ್ ಆಗಿದೆ. ನಾಗಾರ್ಜುನ್ ಅದ್ಭುತ ಪ್ರತಿಭೆ. ಅವರಿಗೆ ಕೆಲಸದ ಮೇಲೆ ಡೆಡಿಕೇಷನ್ ಇದೆ. ಒಂದೊಳ್ಳೆ ಅದ್ಭುತ ಹಾಡು ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ಸೋನಲ್, ಪ್ರತಿ ಶಾರ್ಟ್ ಪೇಂಟಿಂಗ್ ರೀತಿ ಕಾಣಿಸುತ್ತದೆ. ಕ್ಯಾಮೆರಾ ವರ್ಕ್ ಸಖತ್ ಆಗಿ ಮಾಡಿದ್ದಾರೆ. ಮುರುಗ ಮಾಸ್ಟರ್ ವಂಡರ್ ಫುಲ್ ಕೊರಿಯೋಗ್ರಫರ್. ಪೃಥ್ವಿ ಅಂಬರ್ ಮೊದಲ ಸಿನಿಮಾಗೆ ನಾನೇ ನಾಯಕಿ. ನಾನು ಒಳ್ಳೆ ಸ್ನೇಹಿತರು. ಒಟ್ಟಿಗೆ ಇಂಡಸ್ಟ್ರಿಯಲ್ಲಿ ಬೆಳೆದವು. ಅಂಜಲಿ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ಶುಭಾಶಯ ಆಲ್ಬಂ ಸಾಂಗ್ ನಲ್ಲಿ ಪೇಂಟರ್ ಒಬ್ಬನ ಪ್ರೇಮಕಥೆಯನ್ನು ನಾಗಾರ್ಜುನ್ ಶರ್ಮಾ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪೃಥ್ವಿ ಅಂಬಾರ್ ಪೇಂಟರ್ ಆಗಿ, ಆತನ ಪ್ರೇಯಸಿಯಾಗಿ ಅಂಜಲಿ ಅನೀಶ್ ನಟಿಸಿದ್ದಾರೆ. ಈ ಜೋಡಿ ಕೆಮಿಸ್ಟ್ರಿ ಹಾಡಿನಲ್ಲಿ ಮುದ್ದಾಗಿ ಕಾಣಿಸುತ್ತದೆ. ಶುಭಾಶಯ ಹಾಡು ಬಹಳ ಶ್ರೀಂಮತಿಕೆಯಿಂದ ಕೂಡಿದೆ. ವಿಷ್ಯುವಲ್ಸ್ ಕಣ್ಣಿಗೆ ಹಬ್ಬದಂತಿದೆ.
ಅವಳು ಹೋಗು ಅಂದಾಗಲೇ ಸತ್ತಿದ್ದೆ. ಈಗ ಪೂರ್ತಿ ಮಣ್ಣಾಗಿದ್ದೇನೆ. ಆದರೂ ಅವಳಿಗೆ ಕೋರಲು ಹೊರಟಿರುವೆ ಶುಭಾಶಯ‌ ಎಂದು ಶುರುವಾಗುವ ಹಾಡನ್ನು ಸಿನಿಮಾ ರೀತಿಯೇ ಸುಂದರವಾಗಿ ಚಿತ್ರೀಕರಣ ಮಾಡಲಾಗಿದೆ. ಚೆಂದ‌ದ ಸಾಹಿತ್ಯ,‌ಸೊಗಸಾದ ದೃಶ್ಯ ವೈಭೋಗ, ಕಲಾವಿದರ ಅಭಿನಯದ ಎಲ್ಲವೂ ಅಚ್ಚುಕಟ್ಟಾಗಿ ಇದೆ. 
ಟೈಟಲ್ ಹೇಳುವಂತೆ ತನ್ನ ಗರ್ಲ್ ಫ್ರೆಂಡ್ ಮದುವೆಗೆ ಹೋಗಿ ಪ್ರಿಯಕರ ಶುಭಾಶಯ ಕೋರುವುದೇ ಶುಭಾಶಯ ಆಲ್ಬಂ ಸಾಂಗ್ ಹೈಲೆಟ್.
ಜಸ್ಕರಣ್ ಸಿಂಗ್ ಶುಭಾಶಯ ಗೀತೆಗೆ ಧ್ವನಿಯಾಗಿದ್ದು, ಜೋ ಕೋಸ್ಟಾ ಸಂಗೀತ ಹಾಡಿನ ಅಂದ ಹೆಚ್ಚಿಸಿದೆ. ವೈಷ್ಣವಿ ಫಿಲ್ಮಂಸ್ ಬ್ಯಾನರ್ ಈ ಆಲ್ಬಂ ಹಾಡನ್ನು ನಿರ್ಮಿಸಿದ್ದು, ಸುಪ್ರಿಯಾ ಬೋರೇಗೌಡ ಸಹ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ವೈಷ್ಣವಿ ಫಿಲ್ಮಂಸ್ ಯೂಟ್ಯೂಬ್ ನಲ್ಲಿ ಶುಭಾಶಯ ಆಲ್ಬಂ ಸಾಂಗ್ ವೀಕ್ಷಣೆಗೆ ಲಭ್ಯವಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...